ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅಂತಿಮ ತಂಡದಲ್ಲಿ ಮುಂದುವರಿಯಲಿದ್ದು, ಆಕಾಶ್ ದೀಪ್ ಬದಲಿಗೆ ಅನ್ಶುಲ್ ಕಾಂಬೋಜ್ ಚೊಚ್ಚಲ ಪಂದ್ಯವಾಡಲಿದ್ದಾರೆ. ನಿತೀಶ್ ಕುಮಾರ್ ರೆಡ್ಡಿ ಬದಲಿಗೆ ಕುಲದೀಪ್ ಯಾದವ್ ಆಡಲಿದ್ದಾರೆ.
ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅಂತಿಮ ತಂಡದಲ್ಲಿ ಮುಂದುವರಿಯಲಿದ್ದು, ಆಕಾಶ್ ದೀಪ್ ಬದಲಿಗೆ ಅನ್ಶುಲ್ ಕಾಂಬೋಜ್ ಚೊಚ್ಚಲ ಪಂದ್ಯವಾಡಲಿದ್ದಾರೆ. ನಿತೀಶ್ ಕುಮಾರ್ ರೆಡ್ಡಿ ಬದಲಿಗೆ ಕುಲದೀಪ್ ಯಾದವ್ ಆಡಲಿದ್ದಾರೆ.