

ನಿಮಗೆ ಒಂದೇ ಬಗೆಯ ಚಟ್ನಿ ಸೇವಿಸಿ ಬೇಸರ ತರಿಸಿದೆಯೇ?: ಇಲ್ಲಿದೆ ನೋಡಿ ಭರ್ಜರಿ ರುಚಿಯ ಕೊತ್ತಂಬರಿ ಟೊಮೆಟೊ ಚಟ್ನಿ – CORIANDER TOMATO CHUTNEY RECIPE
ನಿಮಗೆ ಒಂದೇ ಬಗೆಯ ಚಟ್ನಿ ಸೇವಿಸಿ ಬೇಸರ ತರಿಸಿದೆಯೇ?: ಇಲ್ಲಿದೆ ನೋಡಿ ಭರ್ಜರಿ ರುಚಿಯ ಕೊತ್ತಂಬರಿ ಟೊಮೆಟೊ ಚಟ್ನಿ – CORIANDER TOMATO CHUTNEY RECIPE Coriander Tomato Chutney Recipe: ಪ್ರತಿದಿನ ಒಂದೇ ರೀತಿಯ ಚಟ್ನಿ ಸೇವಿಸಿ ನಿಮಗೆ ಬೇಸರ ತರಿಸಿದೆಯೇ? ಅದಕ್ಕಾಗಿ ನಾವು ನಿಮಗಾಗಿ ಇಂದು ಭರ್ಜರಿ ರುಚಿಯು ಕೊತ್ತಂಬರಿ ಟೊಮೆಟೊ ಚಟ್ನಿ ರೆಸಿಪಿ ತಂದಿದ್ದೇವೆ. Coriander Tomato Chutney Recipe: ಕೆಲವು ಜನರಿಗೆ ಚಪಾತಿಯೊಂದಿಗೆ ಇಲ್ಲವೆ ರೊಟ್ಟಿಯ ಜೊತೆಗೆ ಚಟ್ನಿ ಇದ್ದರೆ ಸಾಕು ಇಷ್ಟಪಟ್ಟು…

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆಂದು ಅಪಪ್ರಚಾರ ಮಾಡಿದ್ರಲ್ಲಾ, ನಿಂತೋಯ್ತೇನ್ರೀ?: ಸಿದ್ದರಾಮಯ್ಯ ಪ್ರಶ್ನೆ – CM SIDDARAMAIAH
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆಂದು ಅಪಪ್ರಚಾರ ಮಾಡಿದ್ರಲ್ಲಾ, ನಿಂತೋಯ್ತೇನ್ರೀ?: ಸಿದ್ದರಾಮಯ್ಯ ಪ್ರಶ್ನೆ – CM SIDDARAMAIAH ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಲಾಗುವುದು ಎಂಬ ಬಿಜೆಪಿಯವರ ಮಾತಿನ ಕುರಿತು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೆಂಗಳೂರು : ಲೋಕಸಭಾ ಚುನಾವಣೆ ನಂತರದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಸುಳ್ಳು ಆರೋಪ, ಅಪಪ್ರಚಾರ ಮಾಡಿದ್ರಿ. ಜನರಿಗೆ ಈ ಕಾರ್ಯಕ್ರಮಗಳ ಸತ್ಯಾಸತ್ಯತೆ ಗೊತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಫಲಾನುಭವಿಗಳಿಗೆ ಇದರಿಂದ…

ಅಯೋಧ್ಯೆಯಲ್ಲಿ ಹಣದ ಹೊಳೆ; ಶ್ರೀರಾಮ ಜನ್ಮಭೂಮಿ ಟ್ರಸ್ಟ್ನಿಂದ ಬರೋಬ್ಬರಿ 400 ಕೋಟಿ ರೂ. ತೆರಿಗೆ ಪಾವತಿ – UP RAM TEMPLE
ಅಯೋಧ್ಯೆಯಲ್ಲಿ ಹಣದ ಹೊಳೆ; ಶ್ರೀರಾಮ ಜನ್ಮಭೂಮಿ ಟ್ರಸ್ಟ್ನಿಂದ ಬರೋಬ್ಬರಿ 400 ಕೋಟಿ ರೂ. ತೆರಿಗೆ ಪಾವತಿ – UP RAM TEMPLE ಶ್ರೀರಾಮ ಮಂದಿರವಿರುವ ಅಯೋಧ್ಯೆಯಿಂದ ಸರ್ಕಾರಕ್ಕೆ ಹೆಚ್ಚಿನ ತೆರಿಗೆ ಹರಿದುಬಂದಿದೆ. ಈ ಕುರಿತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾಹಿತಿ ನೀಡಿದೆ. UP Ram temple ಅಯೋಧ್ಯೆ (ಉತ್ತರ ಪ್ರದೇಶ): ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೆಚ್ಚಿನ ತೆರಿಗೆ ಕಟ್ಟುವ ಮೂಲಕ ಸುದ್ದಿಯಾಗಿದೆ. ಕಳೆದ ಐದು ವರ್ಷಗಳಲ್ಲಿ 400 ಕೋಟಿ ರೂಪಾಯಿ ಟ್ಯಾಕ್ಸ್ ಅನ್ನು…

AI ಶಕ್ತಿಶಾಲಿಯಾಗಿದ್ದರೂ, ಮಾನವನ ಕಲ್ಪನಾ ಶಕ್ತಿಗೆ ಸರಿಸಾಟಿಯಾಗಲ್ಲ : ಪ್ರಧಾನಿ ಮೋದಿ – PM NARENDRA MODI
AI ( Artificial Intelligence ) ಶಕ್ತಿಶಾಲಿಯಾಗಿದ್ದರೂ, ಮಾನವನ ಕಲ್ಪನಾ ಶಕ್ತಿಗೆ ಸರಿಸಾಟಿಯಾಗಲ್ಲ : ಪ್ರಧಾನಿ ಮೋದಿ – PM NARENDRA MODI AI ಯೊಂದಿಗೆ ಜಗತ್ತು ಏನೇ ಮಾಡಿದರೂ, ಭಾರತವಿಲ್ಲದೆ ಅದು ಅಪೂರ್ಣವಾಗಿ ಉಳಿಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ನವದೆಹಲಿ : “ಕೃತಕ ಬುದ್ಧಿಮತ್ತೆ AI ( Artificial Intelligence ) ಶಕ್ತಿಶಾಲಿಯಾಗಿದ್ದರೂ, ಅದು ಮಾನವನ ಕಲ್ಪನಾ ಶಕ್ತಿಗೆ ಸರಿಸಾಟಿಯಾಗಲು ಎಂದಿಗೂ ಸಾಧ್ಯವಾಗುವುದಿಲ್ಲ ಮತ್ತು ಎಐಯೊಂದಿಗೆ ಜಗತ್ತು ಏನೇ ಮಾಡಿದರೂ,…

ರಾಜ್ಯ ಪೊಲೀಸ್ ಇತಿಹಾಸದಲ್ಲೇ ಭರ್ಜರಿ ಬೇಟೆ: ಮಂಗಳೂರು ಪೊಲೀಸರಿಂದ 75 ಕೋಟಿಯ MDMA ವಶಕ್ಕೆ – MDMA SEIZED
ರಾಜ್ಯ ಪೊಲೀಸ್ ಇತಿಹಾಸದಲ್ಲೇ ಭರ್ಜರಿ ಬೇಟೆ: ಮಂಗಳೂರು ಪೊಲೀಸರಿಂದ 75 ಕೋಟಿಯ MDMA ವಶಕ್ಕೆ – MDMA SEIZED ರಾಜ್ಯ ಪೊಲೀಸ್ ಇಲಾಖೆಯ ಇತಿಹಾಸದಲ್ಲೇ ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡು, ಗರಿಷ್ಠ ಪ್ರಮಾಣದ ಮಾದಕ ವಸ್ತು ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. 75 ಕೋಟಿ ರೂಪಾಯಿಯ MDMA ವಶಕ್ಕೆ ಪಡೆದ ಮಂಗಳೂರು ಪೊಲೀಸರು ಮಂಗಳೂರು: ಮಂಗಳೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 75 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. ರಾಜ್ಯ…

ಕನ್ನಡಿಗರ ಹೃದಯದಲ್ಲಿ ಮನೆ ಮಾಡಿದ ಅಪ್ಪಟ ಕನ್ನಡಿಗನಿಗೆ ಸಂದ ಪ್ರತಿಷ್ಠಿತ ಗೌರವಗಳಿವು – PUNEETH RAJKUMAR AWARDS AND HONORS
1976ರಿಂದ 1988ರವರೆಗೆ ಬಾಲನಟನಾಗಿ ಕಾಣಿಸಿಕೊಂಡ ಪುನೀತ್ ರಾಜ್ಕುಮಾರ್, 2002ರಲ್ಲಿ ‘ಅಪ್ಪು’ ಚಿತ್ರದ ಮೂಲಕ ನಾಯಕ ನಟನಾಗಿ ವೃತ್ತಿಜೀವನ ಆರಂಭಿಸಿದರು. ಪವರ್ ಸ್ಟಾರ್ ಸೇವೆಗೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಸಂದಿವೆ. ಮಾರ್ಚ್ 17, ಸೋಮವಾರ ಕರುನಾಡಿನ ನಗುಮೊಗದ ಒಡೆಯ ಪುನೀತ್ ರಾಜ್ಕುಮಾರ್ ಅವರ ಜನ್ಮದಿನ. ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಕಲಾವಿದನ 50ನೇ ಸಾಲಿನ ಜನ್ಮದಿನೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. 1976ರಿಂದ 1988ರ ವರೆಗೆ ಮಗುವಿನ ಪಾತ್ರ, ಬಾಲನಟನಾಗಿ ಕಾಣಿಸಿಕೊಂಡ ಪುನೀತ್ ರಾಜ್ಕುಮಾರ್, 2002ರಲ್ಲಿ ‘ಅಪ್ಪು’ ಚಿತ್ರದ ಮೂಲಕ…

ಅನರ್ಹಗೊಂಡಿದ್ದ ಸದಸ್ಯನಿಗೆ ಒಲಿದ ಬೆಳಗಾವಿ ಮೇಯರ್ ಹುದ್ದೆ : ಮತ್ತೆ ಚುಕ್ಕಾಣಿ ಹಿಡಿದ ಬಿಜೆಪಿ – BELAGAVI MAYOR ELECTION
ಅನರ್ಹಗೊಂಡಿದ್ದ ಸದಸ್ಯನಿಗೆ ಒಲಿದ ಬೆಳಗಾವಿ ಮೇಯರ್ ಹುದ್ದೆ : ಮತ್ತೆ ಚುಕ್ಕಾಣಿ ಹಿಡಿದ ಬಿಜೆಪಿ – BELAGAVI MAYOR ELECTION ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯು ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ಅಭ್ಯರ್ಥಿ ಮಂಗೇಶ ಪವಾರ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯ 23ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿಗಳಾದ ಮಂಗೇಶ ಪವಾರ ಹಾಗೂ ಉಪಮೇಯರ್ ಆಗಿ ವಾಣಿ ವಿಲಾಸ ಜೋಶಿ ಬಹುಮತದಿಂದ ಆಯ್ಕೆಯಾದರು. ಮೇಯರ್ ಸ್ಥಾನ ಸಾಮಾನ್ಯ…

ಕಳೆದ ವರ್ಷ 60 ಸಾವಿರಕ್ಕೆ ಮಾರಾಟವಾಗಿದ್ದ ಮಗು ರಕ್ಷಿಸಿದ ಬಳ್ಳಾರಿ ಪೊಲೀಸರು – CHILD SELLING CASE
ಕಳೆದ ವರ್ಷ 60 ಸಾವಿರಕ್ಕೆ ಮಾರಾಟವಾಗಿದ್ದ ಮಗು ರಕ್ಷಿಸಿದ ಬಳ್ಳಾರಿ ಪೊಲೀಸರು – CHILD SELLING CASE ಕಳೆದ ವರ್ಷ ಹುಟ್ಟಿದ 14 ದಿನಕ್ಕೆ ತನ್ನ ಮಗುವನ್ನು ಮಾರಾಟ ಮಾಡಿದ್ದ ತಾಯಿ ಹಾಗೂ ಖರೀದಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆ ಬಳ್ಳಾರಿ: ಕಳೆದ ವರ್ಷ ಬಳ್ಳಾರಿಯಲ್ಲಿ 60 ಸಾವಿರಕ್ಕೆ ಮಾರಾಟವಾಗಿದ್ದ ಮಗುವನ್ನು ರಕ್ಷಿಸಿ ಬಳ್ಳಾರಿಗೆ ಕರೆತರುವಲ್ಲಿ ಬಳ್ಳಾರಿ ಗ್ರಾಮಾಂತರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. 2024ರ ಆಗಸ್ಟ್ 5ರಂದು ನವಜಾತ ಗಂಡು ಮಗುವಿನ ಮಾರಾಟವಾಗಿದೆ ಎಂಬ…

ಹೋಳಿ ವಿಶೇಷ ; ಸ್ತ್ರೀಯರಂತೆ ವೇಷ ಧರಿಸಿ ಪೂಜೆ ಸಲ್ಲಿಸುವ ಪುರುಷರು – ಬಯಸಿದ್ದು ಈಡೇರುವ ನಂಬಿಕೆ – HOLY CELEBRATION
ಕರ್ನೂಲು ಜಿಲ್ಲೆಯ ಸಂತೆಕೂಡ್ಲೂರು ಗ್ರಾಮದಲ್ಲಿ ಗಂಡಸರು ಹೆಣ್ಣಿನ ವೇಷ ಧರಿಸಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ವಿಶಿಷ್ಟವಾಗಿ ಹೋಳಿ ಹಬ್ಬವನ್ನ ಆಚರಿಸುತ್ತಾ ಬಂದಿದ್ದಾರೆ. ಕರ್ನೂಲು (ಆಂಧ್ರ ಪ್ರದೇಶ): ಹೋಳಿ ಕಾಮ ದಹನ ಮತ್ತು ಬಣ್ಣದ ಹಬ್ಬ. ಆದರೆ, ಜಿಲ್ಲೆಯ ಆದೋನಿ ಮಂಡಲದ ಸಂತೆಕೂಡ್ಲೂರು ಗ್ರಾಮದಲ್ಲಿ ವಿಶಿಷ್ಟವಾದ ಆಚರಣೆ ನಡೆಸಿಕೊಂಡು ಬರಲಾಗುತ್ತಿದೆ. ಇಲ್ಲಿ ಹೋಳಿ ಬಂದೊಡನೆ ಪುರುಷರು ಸ್ತ್ರೀಯರಂತೆ ವೇಷ ಧರಿಸುತ್ತಾರೆ. ಅಲ್ಲದೇ, ತಮ್ಮ ಇಷ್ಟಾರ್ಥಗಳ ಈಡೇರಿಕೆಗಾಗಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ತಲೆಮಾರುಗಳಿಂದಲೂ ಈ ಸಂಪ್ರದಾಯವನ್ನ ಮುಂದುವರೆಸಿಕೊಂಡು ಬಂದಿದ್ದಾರೆ. ಹೋಳಿ…

60ರ ಹರೆಯದಲ್ಲಿ ಅಮೀರ್ ಖಾನ್ ಡೇಟಿಂಗ್; ಹೊಸ ಪಾರ್ಟನರ್ ಪರಿಚಯಿಸಿದ ಬಾಲಿವುಡ್ ನಟ – AAMIR KHAN INTRODUCES NEW PARTNER
60ರ ಹರೆಯದಲ್ಲಿ ಅಮೀರ್ ಖಾನ್ ಡೇಟಿಂಗ್; ಹೊಸ ಪಾರ್ಟನರ್ ಪರಿಚಯಿಸಿದ ಬಾಲಿವುಡ್ ನಟ – AAMIR KHAN INTRODUCES NEW PARTNER ಎರಡು ಮದುವೆಯ ವಿಚ್ಛೇದನದ ಬಳಿಕ ನಟ ಅಮೀರ್ ಖಾನ್ ಇದೀಗ ಮೂರನೇ ಡೇಟಿಂಗ್ ನಡೆಸುತ್ತಿದ್ದು, ಈ ಕುರಿತು ಮುಕ್ತವಾಗಿ ತಿಳಿಸಿದ್ದಾರೆ. ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ 60ನೇ ವಸಂತಕ್ಕೆ ಕಾಲಿಟ್ಟಿದ್ದು, ಇದೇ ಸಂಭ್ರಮದಲ್ಲಿ ತಮ್ಮ ಹೊಸ ಸಂಗಾತಿಯ ಕುರಿತು ಮನಬಿಚ್ಚಿ ಮಾತನಾಡಿದ್ದಾರೆ. ಈಗಾಗಲೇ ಎರಡು ಮದುವೆಯಿಂದ ವಿಚ್ಛೇದನ ಪಡೆದಿರುವ ನಟ ಬೆಂಗಳೂರಿನ ಯುವತಿ ಜೊತೆ…