by Mr_Saf

ಅಭ್ಯಾಸ ವೇಳೆ ಚೆಂಡು ತಗುಲಿ ಕುಸಿದು ಬಿದ್ದ ಸ್ಟಾರ್​ ಪ್ಲೇಯರ್ – WICKET KEEPER INJURY

  ಅಭ್ಯಾಸ ವೇಳೆ ಚೆಂಡು ತಗುಲಿ ಕುಸಿದು ಬಿದ್ದ ಸ್ಟಾರ್​ ಪ್ಲೇಯರ್ – WICKET KEEPER INJURY ಚಾಂಪಿಯನ್ಸ್​ ಟ್ರೋಫಿಗಾಗಿ ದುಬೈಗೆ ತೆರಳಿರುವ ಟೀಂ ಇಂಡಿಯಾ ಅಭ್ಯಾಸ ನಡೆಸುತ್ತಿದ್ದು ಈ ವೇಳೆ ಸ್ಟಾರ್​ ಆಟಗಾರ ಗಾಯಗೊಂಡಿದ್ದಾರೆ. ಹೈದರಾಬಾದ್​: ಇನ್ನು ಮೂರು ದಿನಗಳಲ್ಲಿ ಚಾಂಪಿಯನ್ಸ್​ ಟ್ರೋಫಿ ಪ್ರಾರಂಭವಾಗಲಿದೆ. ಇದಕ್ಕೂ ಮುನ್ನವೆ ಭಾರತಕ್ಕೆ ದೊಡ್ಡ ಆತಂಕ ಎದುರಾಗಿದೆ. ಚಾಂಪಿಯನ್ಸ್​ ಟ್ರೋಫಿಗಾಗಿ ಈಗಾಗಲೇ ಟೀಮ್​ ಇಂಡಿಯಾ ಆಟಗಾರರು ದುಬೈಗೆ ತೆರಳಿದ್ದು ಭರ್ಜರಿ ಅಭ್ಯಾಸವನ್ನು ನಡೆಸಿದ್ದಾರೆ. ಇಂದು ದುಬೈನ ಐಸಿಸಿ ಅಕಾಡೆಮಿಯಲ್ಲಿ ನೆಟ್ ಸೆಷನ್‌ಗಳಲ್ಲೂ…

Read More

IPL 2025ರ ಸಂಪೂರ್ಣ ವೇಳಾಪಟ್ಟಿ ಪ್ರಕಟ : RCB ಪಂದ್ಯಗಳು ಯಾವಾಗ? ​ – IPL 2025 SCHEDULE

  IPL 2025 Full schedule: ಇಂಡಿಯನ್​ ಪ್ರೀಮಿಯರ್​ ಲೀಗ್​ 2025ರ ಸಂಪೂರ್ಣ ವೇಳಾಪಟ್ಟಿ ಪ್ರಕಟಗೊಂಡಿದೆ. PL 2025 Full schedule : ಕ್ರಿಕೆಟ್​ ಪ್ರಿಯರು ಕುತೂಹಲದಿಂದ ಎದುರು ನೋಡುತ್ತಿದ್ದ ಇಂಡಿಯನ್ ಪ್ರೀಮಿಯರ್​ ಲೀಗ್​ 2025ರ ವೇಳಾಪಟ್ಟಿ ಪ್ರಕಟವಾಗಿದೆ. ಐಪಿಎಲ್​ ಕಮಿಟಿ 18ನೇ ಆವೃತ್ತಿಯ ಸಂಪೂರ್ಣ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಹಿಂದೆಯೇ ಘೋಷಣೆ ಮಾಡಿದ್ದಂತೆ ಐಪಿಎಲ್​ 2025ರ ಸೀಸನ್​ ಮಾರ್ಚ್​ 22 ರಂದು ಪ್ರಾರಂಭವಾಗಲಿದೆ. ಮೊದಲ ಪಂದ್ಯ ಕೋಲ್ಕತ್ತಾದ ಈಡೆನ್​ ಗಾರ್ಡನ್​ನಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ…

Read More

ದೇವೇಗೌಡರು ಬಿಜೆಪಿ, ಮೋದಿಯ ಚಿಯರ್ ಲೀಡರ್‌ನಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ – RIVER PROJECTS

  ದೇವೇಗೌಡರು ಬಿಜೆಪಿ, ಮೋದಿಯ ಚಿಯರ್ ಲೀಡರ್‌ನಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ – RIVER PROJECTS ನೆಲ-ಜಲ-ಭಾಷೆಯ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದೇ ವೇಳೆ ನೀರಾವರಿ ವಿಚಾರವಾಗಿ ದೇವೇಗೌಡರ ಮಾತಿಗೆ ಸಹಮತ ವ್ಯಕ್ತಪಡಿಸಿ, ಟೀಕಿಸಿದ್ದಾರೆ. ಮೈಸೂರು: ನೀರಾವರಿ ವಿಚಾರದಲ್ಲಿ ರಾಜ್ಯಕ್ಕಾಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ನಾನು ಸಂಪೂರ್ಣ ಸ್ವಾಗತಿಸುತ್ತೇನೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ನೆಲ-ಜಲ-ಭಾಷೆ ವಿಚಾರದಲ್ಲಿ…

Read More

RCB ಫ್ಯಾನ್ಸ್​ಗೆ ಒಂದು ಬ್ಯಾಡ್​ನ್ಯೂಸ್,​ ಮತ್ತೊಂದು ಗುಡ್​ನ್ಯೂಸ್​!; ಏನಂತ ಗೊತ್ತಾ? – WPL 2025

  RCB ಫ್ಯಾನ್ಸ್​ಗೆ ಒಂದು ಬ್ಯಾಡ್​ನ್ಯೂಸ್,​ ಮತ್ತೊಂದು ಗುಡ್​ನ್ಯೂಸ್​!; ಏನಂತ ಗೊತ್ತಾ? – WPL 2025 WPL 2025 RCB: ಮಹಿಳಾ ಪ್ರೀಮಿಯರ್​ ಲೀಗ್​ ಪ್ರಾರಂಭವಾಗಿದ್ದು ಡೇಂಜರಸ್​ ಆಲ್ರೌಂಡರ್​RCB ತಂಡಕ್ಕೆ ಸೇರಿಕೊಂಡಿದ್ದಾರೆ. WPL 2025 RCB: ಮಹಿಳಾ ಪ್ರೀಮಿಯರ್​ ಲೀಗ್​ನ 3ನೇ ಆವೃತ್ತಿ ಶುಕ್ರವಾರದಿಂದ ಅದ್ಧೂರಿಯಾಗಿ ಆರಂಭವಾಗಿದೆ. ಹಾಲಿ ಚಾಂಪಿಯನ್​ ಆಗಿರುವ ಆರ್​ಸಿಬಿ ಮೊದಲ ಪಂದ್ಯದಲ್ಲಿ ಗುಜರಾತ್​ ಅನ್ನು ಎದುರಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್​ ಮಾಡಿದ್ದ ಗುಜರಾತ್​ 5 ವಿಕೆಟ್​ ನಷ್ಟಕ್ಕೆ 20 ಓವರ್​ಗಳಲ್ಲಿ 201 ರನ್​…

Read More

APL Card: ಎಪಿಎಲ್ ಕಾರ್ಡ್‌ದಾರರಿಗೆ ಗುಡ್ ನ್ಯೂಸ್ ಕೊಟ್ಟ ದಿನೇಶ್‌ ಗುಂಡೂರಾವ್‌

 APL Card: ಎಪಿಎಲ್ ಕಾರ್ಡ್‌ದಾರರಿಗೆ ಗುಡ್ ನ್ಯೂಸ್ ಕೊಟ್ಟ ದಿನೇಶ್‌ ಗುಂಡೂರಾವ್‌ ಬೆಂಗಳೂರು, ಫೆಬ್ರವರಿ16: ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್‌ ಡಿಸೀಸ್ (ಕೆಎಫ್‌ಡಿ) ನಿಯಂತ್ರಣಕ್ಕೆ ನಮ್ಮ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್‌ ಕುಟುಂಬಗಳಿಗೂ ವಿಸ್ತರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಒಂದೇ ದಿನ ಚಿಕ್ಕಮಗಳೂರಲ್ಲಿ ನಾಲ್ವರಿಗೆ ಮಂಗನಕಾಯಿಲೆ ಸೋಂಕು ದೃಢಪಟ್ಟಿತ್ತು. ಹೀಗಾಗಿ…

Read More

ಭಲೇ ಫೀಚರ್ಸ್​ ಪರಿಚಯಿಸಿದ ವಾಟ್ಸ್‌ಆ್ಯಪ್:​ ರಂಗು ರಂಗಿನಿಂದ ಕೂಡಿದ ಚಾಟ್​​ ಬಾಕ್ಸ್​! – WHATSAPP CHAT THEMES

  ಭಲೇ ಫೀಚರ್ಸ್​ ಪರಿಚಯಿಸಿದ ವಾಟ್ಸ್‌ಆ್ಯಪ್:​ ರಂಗು ರಂಗಿನಿಂದ ಕೂಡಿದ ಚಾಟ್​​ ಬಾಕ್ಸ್​! – WHATSAPP CHAT THEMES WhatsApp Chat Themes: ಬಳಕೆದಾರರ ಅನುಭವವನ್ನು ಸುಧಾರಿಸಲು ಜನಪ್ರಿಯ ಮೆಸೇಜಿಂಗ್​ ಆ್ಯಪ್​ ವಾಟ್ಸ್‌ಆ್ಯಪ್ ಕಳೆದ ಕೆಲವು ತಿಂಗಳುಗಳಲ್ಲಿ ಹಲವು ಹೊಸ ವೈಶಿಷ್ಟ್ಯಗಳನ್ನು ಬಿಡುಗಡೆ ಮಾಡಿದೆ. WhatsApp Chat Themes: ಮೆಟಾದ ಇನ್‌ಸ್ಟೆಂಟ್ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಅಂದರೆ ವಾಟ್ಸ್‌ಆ್ಯಪ್‌ ಹೊಸ ‘ಚಾಟ್ ಥೀಮ್ಸ್​’ ಪರಿಚಯಿಸಿದೆ. ಬಳಕೆದಾರರು ವರ್ಣರಂಜಿತ ಬಬಲ್ಸ್​ ಮತ್ತು ನ್ಯೂ ವಾಲ್​ಪೇಪರ್ಸ್​ ಜೊತೆ ತಮ್ಮ ಚಾಟ್‌ಗಳನ್ನು ಕಸ್ಟಮೈಸ್ ಮಾಡಬಹುದು….

Read More

ಬೆಂಗಳೂರು ವಾಹನ ದಟ್ಟಣೆಗೆ ಟನೆಲ್ ರಸ್ತೆ ಪರಿಹಾರವಲ್ಲ : ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ – UNION MINISTER ASHWINI VAISHNAV

  ಬೆಂಗಳೂರು ವಾಹನ ದಟ್ಟಣೆಗೆ ಟನೆಲ್ ರಸ್ತೆ ಪರಿಹಾರವಲ್ಲ : ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ – UNION MINISTER ASHWINI VAISHNAV ಬೆಂಗಳೂರಿನಲ್ಲಿ ವಾಹನ ದಟ್ಟಣೆ ನಿಯಂತ್ರಣಕ್ಕೆ ಟನೆಲ್ ರಸ್ತೆ ಯೋಜನೆ ಪರಿಹಾರ ಅಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ‌ ವೈಷ್ಣವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ರಾಜ್ಯ ಸರ್ಕಾರದ ಟನೆಲ್ ರಸ್ತೆ ಯೋಜನೆಗೆ ರೈಲ್ವೆ ಸಚಿವ ಅಶ್ವಿನಿ‌ ವೈಷ್ಣವ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶನಿವಾರ ಬೆಂಗಳೂರಲ್ಲಿ ಗಣ್ಯರ ಜೊತೆಗಿನ ಸಂವಾದದಲ್ಲಿ ಮಾತನಾಡಿದ ಅವರು, ವಾಹನ ದಟ್ಟಣೆ ನಿಯಂತ್ರಣಕ್ಕೆ…

Read More

ನಟ ಡಾಲಿ ಧನಂಜಯ್‌ – ಧನ್ಯತಾ ಆರತಕ್ಷತೆ : ನವಜೋಡಿಗೆ ಶುಭ ಹಾರೈಸಿದ ಗಣ್ಯರು – DHANANJAYA AND DHANYATHA RECEPTION

  ನಟ ಡಾಲಿ ಧನಂಜಯ್‌ – ಧನ್ಯತಾ ಆರತಕ್ಷತೆ : ನವಜೋಡಿಗೆ ಶುಭ ಹಾರೈಸಿದ ಗಣ್ಯರು – DHANANJAYA AND DHANYATHA RECEPTION ನಟ ಡಾಲಿ ಧನಂಜಯ್ ಮತ್ತು ಧನ್ಯತಾ ಆರತಕ್ಷತೆ ಮೈಸೂರಿನಲ್ಲಿಂದು ಅದ್ಧೂರಿಯಾಗಿ ನಡೆಯಿತು. ಮೈಸೂರು : ನಟ ಡಾಲಿ ಧನಂಜಯ್ ಮತ್ತು ಧನ್ಯತಾ ಆರತಕ್ಷತೆ ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿಂದು ಅದ್ಧೂರಿಯಾಗಿ ನಡೆಯಿತು. ಹಲವು ಸಿನಿಮಾ ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ನೂರಾರು ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿ ಶುಭ ಹಾರೈಸಿದರು. ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ನವಜೋಡಿಗೆ ಶುಭ…

Read More

ದೇಶಿ ಮಾರುಕಟ್ಟೆಗೆ ಬರ್ತಿದೆ ವಿವೋ ನ್ಯೂ ಮಾಡೆಲ್​! ಬೆಲೆ ಅಗ್ಗ, ಕುಗ್ಗದ ಫೀಚರ್ಸ್ – VIVO T4X 5G

  ದೇಶಿ ಮಾರುಕಟ್ಟೆಗೆ ಬರ್ತಿದೆ ವಿವೋ ನ್ಯೂ ಮಾಡೆಲ್​! ಬೆಲೆ ಅಗ್ಗ, ಕುಗ್ಗದ ಫೀಚರ್ಸ್ – VIVO T4X 5G Vivo T4x 5G: ದೇಶಿಯ ಮಾರುಕಟ್ಟೆಗೆ ವಿವೋ ತನ್ನ ಹೊಸ ಮಾಡೆಲ್​ ಪರಿಚಯಿಸಲು ತಯಾರಿ ನಡೆಸುತ್ತಿದೆ. Vivo T4x 5G: ಸ್ವದೇಶಿ ಮಾರುಕಟ್ಟೆಗೆ ವಿವೋ ತನ್ನ ಟಿ4ಎಕ್ಸ್ 5ಜಿ ಎಂಬ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ವಿಚಾರ ಕಳೆದ ಹಲವು ತಿಂಗಳುಗಳಿಂದ ಚರ್ಚೆಯಲ್ಲಿದೆ. ಆದರೀಗ ಕಂಪನಿಯು ಹೊಸ ಫೋನ್ ಅನ್ನು ಶೀಘ್ರದಲ್ಲೇ ಬಿಡುಗಡೆ…

Read More

ಟ್ರಾಯ್​ ಹೊಸ ರೂಲ್ಸ್​ಗೆ ಸೆಲ್ಯೂಟ್​: ಟೆಲಿಕಾಂ ಕಂಪೆನಿಗಳ ಈ ಪ್ರತಿ ತಪ್ಪಿಗೆ ₹10 ಲಕ್ಷ ದಂಡ – TRAI NEW RULES

ಟ್ರಾಯ್​ ಹೊಸ ರೂಲ್ಸ್​ಗೆ ಸೆಲ್ಯೂಟ್​: ಟೆಲಿಕಾಂ ಕಂಪೆನಿಗಳ ಈ ಪ್ರತಿ ತಪ್ಪಿಗೆ ₹10 ಲಕ್ಷ ದಂಡ – TRAI NEW RULES RAI New Rules: ಸ್ಪ್ಯಾಮ್ ಕರೆಗಳಿಗೆ ಸಂಬಂಧಿಸಿದಂತೆ ಟ್ರಾಯ್ ಕಠಿಣ ಕ್ರಮ ಕೈಗೊಂಡಿದೆ. ಈ ಮೂಲಕ ಟೆಲಿಕಾಂ ಕಂಪನಿಗಳಿಗೆ ಮತ್ತೊಮ್ಮೆ ಚಾಟಿ ಬೀಸಿದೆ. TRAI New Rules: ಟೆಲಿಕಾಂ ನಿಯಂತ್ರಕ ಟ್ರಾಯ್​ (ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ) ಮಹತ್ವದ ನಿರ್ಧಾರ ಕೈಗೊಂಡಿದೆ. ಗ್ರಾಹಕರಿಗೆ ಪದೇ ಪದೇ ಕಿರುಕುಳ ನೀಡುವ ಅನಗತ್ಯ ಅಥವಾ ಸ್ಪ್ಯಾಮ್ ಕರೆಗಳನ್ನು…

Read More