Srinivasa Kalyana: ಪುತ್ತೂರಿನಲ್ಲಿ ಪುತ್ತಿಲ ಪರಿವಾರದ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣ, ಸಕಲ ಸಿದ್ಧತೆ! | Srinivasa Kalyana in Puttur | ದಕ್ಷಿಣ ಕನ್ನಡ
Last Updated:November 26, 2025 3:47 PM IST ಪುತ್ತೂರಿನಲ್ಲಿ ಪುತ್ತಿಲ ಪರಿವಾರದ ಮೂರನೇ ಶ್ರೀನಿವಾಸ ಕಲ್ಯಾಣಕ್ಕೆ ಭರದ ಸಿದ್ಧತೆ ನಡೆದಿದೆ. + ಇಲ್ಲಿ ವಿಡಿಯೋ ನೋಡಿ ದಕ್ಷಿಣ ಕನ್ನಡ: ಪುತ್ತೂರಿನಲ್ಲಿ (Putturu) ಪುತ್ತಿಲ ಪರಿವಾರದ ಮೂರನೇ ಶ್ರೀನಿವಾಸ ಕಲ್ಯಾಣಕ್ಕೆ (Srinivasa Kalyana) ಭರದ ಸಿದ್ಧತೆ (Preparation) ನಡೆದಿದೆ. ಕಳೆದ ಎರಡು ವರ್ಷಗಳಿಂದ ಭಕ್ತಿ ಮತ್ತು ಶ್ರದ್ಧೆಯಿಂದ ಹಿಂದೂ (Hindu) ಬಂಧುಗಳ ಸಹಕಾರದಿಂದ ಶ್ರೀನಿವಾಸ ಕಲ್ಯಾಣೋತ್ಸವವನ್ನು ಯಶಸ್ವಿಯಾಗಿ ಮಾಡಿದ್ದೇವೆ. ಇದೀಗ 3ನೇ ಬಾರಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ಮಾಡುವ…