
Category: Political

ಐದು ವರ್ಷವೂ ನಾನೇ ಸಿಎಂ ಆಗಿರುತ್ತೇನೆ, ಮುಂದಿನ ಸಲವೂ ನಾವೇ ಅಧಿಕಾರಕ್ಕೆ ಬರ್ತೇವೆ: ಸಿದ್ದರಾಮಯ್ಯ –
ಐದು ವರ್ಷವೂ ನಾನೇ ಸಿಎಂ ಆಗಿರುತ್ತೇನೆ, ಮುಂದಿನ ಸಲವೂ ನಾವೇ ಅಧಿಕಾರಕ್ಕೆ ಬರ್ತೇವೆ: ಸಿದ್ದರಾಮಯ್ಯ – SIDDARAMAIAH STATEMENT ON CM POST ಸಿಎಂ ಆಗಿ ನೀವೇ ಇರ್ತೀರಾ? ಅಂತ ವಿಧಾನಸಭೆಯಲ್ಲಿಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಕೇಳಿದ ಪ್ರಶ್ನೆಗೆ, ಖಡಕ್ಕಾದ ಮಾತುಗಳಲ್ಲಿ ಉತ್ತರಿಸಿದ ಸಿದ್ದರಾಮಯ್ಯ ಹೌದು, ನಾನೇ ಇರ್ತೀನಿ ಅಂತ ಕೌಂಟರ್ ಕೊಟ್ರು. ಬೆಂಗಳೂರು: ನಾನೇ ಸಿಎಂ ಆಗಿರುತ್ತೇನೆ ಅಂತ ಸಿದ್ದರಾಮಯ್ಯ ಅವರು ಖಡಕ್ಕಾದ ಮಾತುಗಳಲ್ಲಿ ಪುನರುಚ್ಚರಿಸಿದ ಘಟನೆ ವಿಧಾನಸಭೆಯಲ್ಲಿ ನಡೆಯಿತು. ವಿಧಾನಸಭೆಯಲ್ಲಿಂದು ಗ್ಯಾರಂಟಿ ಜಾರಿ ಸಮಿತಿಗಳ…

ಸಾಲಗಾರರಿಗೆ ಕಿರುಕುಳ ನೀಡಿದರೆ 10 ವರ್ಷ ಜೈಲು, ₹5 ಲಕ್ಷ ವರೆಗೂ ದಂಡ: ಮೈಕ್ರೋ ಫೈನಾನ್ಸ್ ವಿಧೇಯಕ ಅಂಗೀಕಾರ – MICROFINANCE BILL 2025 PASSED
ಸಾಲಗಾರರಿಗೆ ಕಿರುಕುಳ ನೀಡಿದರೆ 10 ವರ್ಷ ಜೈಲು, ₹5 ಲಕ್ಷ ವರೆಗೂ ದಂಡ: ಮೈಕ್ರೋ ಫೈನಾನ್ಸ್ ವಿಧೇಯಕ ಅಂಗೀಕಾರ – MICROFINANCE BILL 2025 PASSED ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸುವ ಸಲುವಾಗಿ ರೂಪಿಸಿರುವ ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ 2025 ಅಂಗೀಕಾರಗೊಂಡಿದೆ. ವಿಧೇಯಕ ಮಂಡಿಸಿದ ಸಚಿವ ಹೆಚ್.ಕೆ.ಪಾಟೀಲ್ – Google ಬೆಂಗಳೂರು: ಅನಧಿಕೃತ ಫೈನಾನ್ಸ್ ಸಂಸ್ಥೆಗಳಿಗೆ 10 ವರ್ಷ ಕಠಿಣ ಜೈಲು, 5 ಲಕ್ಷ ರೂ….
ಡಿಸೆಂಬರ್ ಒಳಗೆ ಡಿಕೆಶಿ ಸಿಎಂ ಆಗ್ತಾರೆ, ಬೇಕಾದ್ರೆ ರಕ್ತದಲ್ಲಿ ಬರೆದು ಕೊಡ್ತೀನಿ : ಶಾಸಕ ಶಿವಗಂಗಾ ಬಸವರಾಜ್ – SHIVAGANGA BASAVARAJ
ಡಿಸೆಂಬರ್ ಒಳಗೆ ಡಿಕೆಶಿ ಸಿಎಂ ಆಗ್ತಾರೆ, ಬೇಕಾದ್ರೆ ರಕ್ತದಲ್ಲಿ ಬರೆದು ಕೊಡ್ತೀನಿ : ಶಾಸಕ ಶಿವಗಂಗಾ ಬಸವರಾಜ್ – SHIVAGANGA BASAVARAJ ಡಿ.ಕೆ. ಶಿವಕುಮಾರ್ ಅವರು ಡಿಸೆಂಬರ್ನಿಂದ ಮುಂದಿನ ಐದು ವರ್ಷ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಅಂದರೆ ಏಳೂವರೆ ವರ್ಷ ಅವರೇ ಸಿಎಂ ಆಗಿರುತ್ತಾರೆ ಎಂದು ಶಾಸಕ ಶಿವಗಂಗಾ ಬಸವರಾಜ್ ಭವಿಷ್ಯ ನುಡಿದಿದ್ದಾರೆ. ದಾವಣಗೆರೆ : “ರಕ್ತದಲ್ಲಿ ಬೇಕಾದರೆ ಬರೆದು ಕೊಡ್ತೀನಿ, ಡಿಸೆಂಬರ್ ಒಳಗೆ ಡಿ. ಕೆ. ಶಿವಕುಮಾರ್ ಸಿಎಂ ಆಗುತ್ತಾರೆ” ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ…
‘ತಮಿಳರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ, ಭಾಷಾ ವಿಷಯದೊಂದಿಗೆ ಆಟವಾಡಬೇಡಿ’: ಕಮಲ್ ಹಾಸನ್ – KAMAL HAASAN ON NEP
‘ತಮಿಳರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ, ಭಾಷಾ ವಿಷಯದೊಂದಿಗೆ ಆಟವಾಡಬೇಡಿ’: ಕಮಲ್ ಹಾಸನ್ – KAMAL HAASAN ON NEP “ಭಾಷೆಗಾಗಿ ತಮಿಳರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಆ ವಿಷಯಗಳೊಂದಿಗೆ ಆಟವಾಡಬೇಡಿ. ತಮಗೆ ಯಾವ ಭಾಷೆ ಬೇಕೆಂಬುದು ತಮಿಳುನಾಡಿನ ಮಕ್ಕಳಿಗೂ ತಿಳಿದಿದೆ. ಭಾಷೆ ಆಯ್ಕೆ ಮಾಡುವ ಜ್ಞಾನವಿದೆ” – ನಟ ಕಮಲ್ ಹಾಸನ್. ದಕ್ಷಿಣ ಚಿತ್ರರಂಗದ ಖ್ಯಾತ ನಟ-ರಾಜಕಾರಣಿ ಕಮಲ್ ಹಾಸನ್ ಅವರು ತಮಿಳಿಗರಲ್ಲಿನ ಭಾಷೆಯ ಮಹತ್ವವನ್ನು ಎತ್ತಿ ಹಿಡಿದಿದ್ದಾರೆ. ಒಂದು ವೇಳೆ ಆ ಪ್ರಾಮುಖ್ಯತೆಯನ್ನು ಕಡಿಮೆ…
ಕೋಟ್ಯಾಂತರ ಭಕ್ತರ ಭಾವನೆ ಮತ್ತು ಆರೋಗ್ಯದ ಜೊತೆ ಚೆಲ್ಲಾಟ!
ಕೋಟ್ಯಾಂತರ ಭಕ್ತರ ಭಾವನೆ ಮತ್ತು ಆರೋಗ್ಯದ ಜೊತೆ ಚೆಲ್ಲಾಟ! Credits By : Prasthutha Kannada news Channel Another video By ravish Kumar Credits – Youtube
ದೆಹಲಿಗೆ ರೇಖಾ ಗುಪ್ತಾ ನೂತನ ಸಿಎಂ: ನಾಳೆ 12 ಗಂಟೆಗೆ ಪ್ರಮಾಣ ಸ್ವೀಕಾರ – DELHI NEW CM
ದೆಹಲಿಗೆ ರೇಖಾ ಗುಪ್ತಾ ನೂತನ ಸಿಎಂ: ನಾಳೆ 12 ಗಂಟೆಗೆ ಪ್ರಮಾಣ ಸ್ವೀಕಾರ – DELHI NEW CM ದೆಹಲಿಯ ಮುಂದಿನ ಸಿಎಂ ಆಗಿ ರೇಖಾ ಗುಪ್ತಾ ಅವರು ಆಯ್ಕೆಯಾಗಿದ್ದು, ನಾಳೆ 12 ಗಂಟೆಗೆ ರಾಮ್ಲೀಲಾ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯ ಹೆಸರನ್ನು ಅಂತಿಮವಾಗಿ ಘೋಷಿಸಲಾಗಿದೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ಇಂದು ಸಂಜೆ 7 ಗಂಟೆಗೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ರೇಖಾ ಗುಪ್ತಾ ಅವರನ್ನು ಮುಂದಿನ ಸಿಎಂ…
ಮುಡಾ ಹಗರಣದಲ್ಲಿ ಸಾಕ್ಷ್ಯಾಧಾರ ಕೊರತೆ; ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಕ್ಲೀನ್ ಚಿಟ್ ನೀಡಿದ ಲೋಕಾಯುಕ್ತ – MUDA CASE
ಮುಡಾ ಹಗರಣದಲ್ಲಿ ಸಾಕ್ಷ್ಯಾಧಾರ ಕೊರತೆ; ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಕ್ಲೀನ್ ಚಿಟ್ ನೀಡಿದ ಲೋಕಾಯುಕ್ತ – MUDA CASE ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ಚಿಟ್ ನೀಡಿದೆ. ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿನ (ಮುಡಾ) ನಿವೇಶನ ಹಂಚಿಕೆ ಅವ್ಯವಹಾರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುಟುಂಬಸ್ಥರು ಸೇರಿದಂತೆ ದಾಖಲಾಗಿದ್ದ ಪ್ರಕರಣ ಸಂಬಂಧ ಬಹುತೇಕ ತನಿಖೆ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ನಾಳೆ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಲಿದ್ದಾರೆ. ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ…
ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್:
ಭಾರತದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಮುಂದೆ ಬಂದ ಕತಾರ್: 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರ ದ್ವಿಗುಣಗೊಳಿಸುವ ಗುರಿ – INDIA AND QATAR SIGNED AN AGREEMENT ಕತಾರ್ ಭಾರತದಲ್ಲಿ 10 ಬಿಲಿಯನ್ ಡಾಲರ್ ಹೂಡಿಕೆ ಮಾಡಲಿದೆ. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದ್ದು, 2 ರಾಷ್ಟ್ರಗಳು ಪ್ರಮುಖ ಒಪ್ಪಂದಕ್ಕೆ ಸಹಿ ಹಾಕಿವೆ. ನವದೆಹಲಿ : ಕತಾರ್ನ ಅಮಿರ್ (ರಾಜ) ‘ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ’ ಅವರ ಭಾರತ ಭೇಟಿಯ…
ಬಿಜೆಪಿಯ ಬಿಗ್ ದೆಹಲಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ 50 ಚಲನಚಿತ್ರ ತಾರೆಯರು, ಕೈಗಾರಿಕೋದ್ಯಮಿಗಳು, ರಾಜತಾಂತ್ರಿಕರಿಗೆ ಆಹ್ವಾನ
ಬಿಜೆಪಿಯ ಬಿಗ್ ದೆಹಲಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ 50 ಚಲನಚಿತ್ರ ತಾರೆಯರು, ಕೈಗಾರಿಕೋದ್ಯಮಿಗಳು, ರಾಜತಾಂತ್ರಿಕರಿಗೆ ಆಹ್ವಾನ ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿ ಗುರುವಾರ ರಾಮಲೀಲಾ ಮೈದಾನದಲ್ಲಿ ಬಿಜೆಪಿ ನಾಯಕರು ಮತ್ತು ಸಚಿವರು ಮತ್ತು ಎಲ್ಲಾ ಮಿತ್ರಪಕ್ಷಗಳು ಭಾಗವಹಿಸುವ ಭವ್ಯ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 26 ವರ್ಷಗಳ ನಂತರ ರಾಷ್ಟ್ರ ರಾಜಧಾನಿಯಲ್ಲಿ ಪಕ್ಷವು ಅಧಿಕಾರಕ್ಕೆ ಮರಳುವುದನ್ನು ನಿಜವಾದ ಸ್ಮರಣೀಯ ಘಟನೆಯನ್ನಾಗಿ ಮಾಡಲು ಯೋಜನೆಗಳು ಪ್ರಗತಿಯಲ್ಲಿವೆ ಎಂದು ಮೂಲಗಳು ತಿಳಿಸಿವೆ. ಸಂಜೆ 4.30ಕ್ಕೆ ಸಮಾರಂಭ ಆರಂಭವಾಗಲಿದೆ. ಪ್ರಮಾಣ ವಚನ…
ದೇವೇಗೌಡರು ಬಿಜೆಪಿ, ಮೋದಿಯ ಚಿಯರ್ ಲೀಡರ್ನಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ – RIVER PROJECTS
ದೇವೇಗೌಡರು ಬಿಜೆಪಿ, ಮೋದಿಯ ಚಿಯರ್ ಲೀಡರ್ನಂತೆ ವರ್ತಿಸುತ್ತಿದ್ದಾರೆ: ಸಿದ್ದರಾಮಯ್ಯ – RIVER PROJECTS ನೆಲ-ಜಲ-ಭಾಷೆಯ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದೇ ವೇಳೆ ನೀರಾವರಿ ವಿಚಾರವಾಗಿ ದೇವೇಗೌಡರ ಮಾತಿಗೆ ಸಹಮತ ವ್ಯಕ್ತಪಡಿಸಿ, ಟೀಕಿಸಿದ್ದಾರೆ. ಮೈಸೂರು: ನೀರಾವರಿ ವಿಚಾರದಲ್ಲಿ ರಾಜ್ಯಕ್ಕಾಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ನಾನು ಸಂಪೂರ್ಣ ಸ್ವಾಗತಿಸುತ್ತೇನೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ನೆಲ-ಜಲ-ಭಾಷೆ ವಿಚಾರದಲ್ಲಿ…