
Category: Social

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆಂದು ಅಪಪ್ರಚಾರ ಮಾಡಿದ್ರಲ್ಲಾ, ನಿಂತೋಯ್ತೇನ್ರೀ?: ಸಿದ್ದರಾಮಯ್ಯ ಪ್ರಶ್ನೆ – CM SIDDARAMAIAH
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆಂದು ಅಪಪ್ರಚಾರ ಮಾಡಿದ್ರಲ್ಲಾ, ನಿಂತೋಯ್ತೇನ್ರೀ?: ಸಿದ್ದರಾಮಯ್ಯ ಪ್ರಶ್ನೆ – CM SIDDARAMAIAH ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸಲಾಗುವುದು ಎಂಬ ಬಿಜೆಪಿಯವರ ಮಾತಿನ ಕುರಿತು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೆಂಗಳೂರು : ಲೋಕಸಭಾ ಚುನಾವಣೆ ನಂತರದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಸುಳ್ಳು ಆರೋಪ, ಅಪಪ್ರಚಾರ ಮಾಡಿದ್ರಿ. ಜನರಿಗೆ ಈ ಕಾರ್ಯಕ್ರಮಗಳ ಸತ್ಯಾಸತ್ಯತೆ ಗೊತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಫಲಾನುಭವಿಗಳಿಗೆ ಇದರಿಂದ…

ಅಯೋಧ್ಯೆಯಲ್ಲಿ ಹಣದ ಹೊಳೆ; ಶ್ರೀರಾಮ ಜನ್ಮಭೂಮಿ ಟ್ರಸ್ಟ್ನಿಂದ ಬರೋಬ್ಬರಿ 400 ಕೋಟಿ ರೂ. ತೆರಿಗೆ ಪಾವತಿ – UP RAM TEMPLE
ಅಯೋಧ್ಯೆಯಲ್ಲಿ ಹಣದ ಹೊಳೆ; ಶ್ರೀರಾಮ ಜನ್ಮಭೂಮಿ ಟ್ರಸ್ಟ್ನಿಂದ ಬರೋಬ್ಬರಿ 400 ಕೋಟಿ ರೂ. ತೆರಿಗೆ ಪಾವತಿ – UP RAM TEMPLE ಶ್ರೀರಾಮ ಮಂದಿರವಿರುವ ಅಯೋಧ್ಯೆಯಿಂದ ಸರ್ಕಾರಕ್ಕೆ ಹೆಚ್ಚಿನ ತೆರಿಗೆ ಹರಿದುಬಂದಿದೆ. ಈ ಕುರಿತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾಹಿತಿ ನೀಡಿದೆ. UP Ram temple ಅಯೋಧ್ಯೆ (ಉತ್ತರ ಪ್ರದೇಶ): ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೆಚ್ಚಿನ ತೆರಿಗೆ ಕಟ್ಟುವ ಮೂಲಕ ಸುದ್ದಿಯಾಗಿದೆ. ಕಳೆದ ಐದು ವರ್ಷಗಳಲ್ಲಿ 400 ಕೋಟಿ ರೂಪಾಯಿ ಟ್ಯಾಕ್ಸ್ ಅನ್ನು…

AI ಶಕ್ತಿಶಾಲಿಯಾಗಿದ್ದರೂ, ಮಾನವನ ಕಲ್ಪನಾ ಶಕ್ತಿಗೆ ಸರಿಸಾಟಿಯಾಗಲ್ಲ : ಪ್ರಧಾನಿ ಮೋದಿ – PM NARENDRA MODI
AI ( Artificial Intelligence ) ಶಕ್ತಿಶಾಲಿಯಾಗಿದ್ದರೂ, ಮಾನವನ ಕಲ್ಪನಾ ಶಕ್ತಿಗೆ ಸರಿಸಾಟಿಯಾಗಲ್ಲ : ಪ್ರಧಾನಿ ಮೋದಿ – PM NARENDRA MODI AI ಯೊಂದಿಗೆ ಜಗತ್ತು ಏನೇ ಮಾಡಿದರೂ, ಭಾರತವಿಲ್ಲದೆ ಅದು ಅಪೂರ್ಣವಾಗಿ ಉಳಿಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ನವದೆಹಲಿ : “ಕೃತಕ ಬುದ್ಧಿಮತ್ತೆ AI ( Artificial Intelligence ) ಶಕ್ತಿಶಾಲಿಯಾಗಿದ್ದರೂ, ಅದು ಮಾನವನ ಕಲ್ಪನಾ ಶಕ್ತಿಗೆ ಸರಿಸಾಟಿಯಾಗಲು ಎಂದಿಗೂ ಸಾಧ್ಯವಾಗುವುದಿಲ್ಲ ಮತ್ತು ಎಐಯೊಂದಿಗೆ ಜಗತ್ತು ಏನೇ ಮಾಡಿದರೂ,…

ಅನರ್ಹಗೊಂಡಿದ್ದ ಸದಸ್ಯನಿಗೆ ಒಲಿದ ಬೆಳಗಾವಿ ಮೇಯರ್ ಹುದ್ದೆ : ಮತ್ತೆ ಚುಕ್ಕಾಣಿ ಹಿಡಿದ ಬಿಜೆಪಿ – BELAGAVI MAYOR ELECTION
ಅನರ್ಹಗೊಂಡಿದ್ದ ಸದಸ್ಯನಿಗೆ ಒಲಿದ ಬೆಳಗಾವಿ ಮೇಯರ್ ಹುದ್ದೆ : ಮತ್ತೆ ಚುಕ್ಕಾಣಿ ಹಿಡಿದ ಬಿಜೆಪಿ – BELAGAVI MAYOR ELECTION ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯು ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ಅಭ್ಯರ್ಥಿ ಮಂಗೇಶ ಪವಾರ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯ 23ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿಗಳಾದ ಮಂಗೇಶ ಪವಾರ ಹಾಗೂ ಉಪಮೇಯರ್ ಆಗಿ ವಾಣಿ ವಿಲಾಸ ಜೋಶಿ ಬಹುಮತದಿಂದ ಆಯ್ಕೆಯಾದರು. ಮೇಯರ್ ಸ್ಥಾನ ಸಾಮಾನ್ಯ…

ಹೋಳಿ ವಿಶೇಷ ; ಸ್ತ್ರೀಯರಂತೆ ವೇಷ ಧರಿಸಿ ಪೂಜೆ ಸಲ್ಲಿಸುವ ಪುರುಷರು – ಬಯಸಿದ್ದು ಈಡೇರುವ ನಂಬಿಕೆ – HOLY CELEBRATION
ಕರ್ನೂಲು ಜಿಲ್ಲೆಯ ಸಂತೆಕೂಡ್ಲೂರು ಗ್ರಾಮದಲ್ಲಿ ಗಂಡಸರು ಹೆಣ್ಣಿನ ವೇಷ ಧರಿಸಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ವಿಶಿಷ್ಟವಾಗಿ ಹೋಳಿ ಹಬ್ಬವನ್ನ ಆಚರಿಸುತ್ತಾ ಬಂದಿದ್ದಾರೆ. ಕರ್ನೂಲು (ಆಂಧ್ರ ಪ್ರದೇಶ): ಹೋಳಿ ಕಾಮ ದಹನ ಮತ್ತು ಬಣ್ಣದ ಹಬ್ಬ. ಆದರೆ, ಜಿಲ್ಲೆಯ ಆದೋನಿ ಮಂಡಲದ ಸಂತೆಕೂಡ್ಲೂರು ಗ್ರಾಮದಲ್ಲಿ ವಿಶಿಷ್ಟವಾದ ಆಚರಣೆ ನಡೆಸಿಕೊಂಡು ಬರಲಾಗುತ್ತಿದೆ. ಇಲ್ಲಿ ಹೋಳಿ ಬಂದೊಡನೆ ಪುರುಷರು ಸ್ತ್ರೀಯರಂತೆ ವೇಷ ಧರಿಸುತ್ತಾರೆ. ಅಲ್ಲದೇ, ತಮ್ಮ ಇಷ್ಟಾರ್ಥಗಳ ಈಡೇರಿಕೆಗಾಗಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ತಲೆಮಾರುಗಳಿಂದಲೂ ಈ ಸಂಪ್ರದಾಯವನ್ನ ಮುಂದುವರೆಸಿಕೊಂಡು ಬಂದಿದ್ದಾರೆ. ಹೋಳಿ…

ಶುಕ್ರವಾರದ ಹೋಳಿ ಆಚರಣೆ ಹೀಗಿರಲಿ: ಸುಲಭವಾಗಿ ಮನೆಯಲ್ಲೇ ಕಲರ್ ತಯಾರಿಸಿ, ನೈಸರ್ಗಿಕ ಬಣ್ಣಗಳನ್ನೇ ಬಳಸಿ! – HOW TO MAKE HOLI COLORS
ಶುಕ್ರವಾರದ ಹೋಳಿ ಆಚರಣೆ ಹೀಗಿರಲಿ: ಸುಲಭವಾಗಿ ಮನೆಯಲ್ಲೇ ಕಲರ್ ತಯಾರಿಸಿ, ನೈಸರ್ಗಿಕ ಬಣ್ಣಗಳನ್ನೇ ಬಳಸಿ! – HOW TO MAKE HOLI COLORS ಕೃತಕ ಬಣ್ಣಗಳೊಂದಿಗೆ ಹೋಳಿಯನ್ನು ಆಚರಿಸಬೇಡಿ ಎಂದು ತಜ್ಞರು ಸಲಹೆ ನೀಡಿದ್ದಾರೆ. ನೈಸರ್ಗಿಕ ಬಣ್ಣಗಳು ಆರೋಗ್ಯಕ್ಕೆ ಉತ್ತಮ. ಇಂತಿಪ್ಪ ನೈಸರ್ಗಿಕ ಬಣ್ಣಗಳನ್ನು ಹೇಗೆ ತಯಾರಿಸುವುದು ಇಲ್ಲಿದೆ ಡೀಟೇಲ್ಸ್ ಹೋಳಿ ಆಚರಣೆ ಹೀಗಿರಲಿ: ನೈಸರ್ಗಿಕ ಬಣ್ಣಗಳನ್ನು ಬಳಸಿ, ( use natural colours ) ಸರಳವಾಗಿ ಈ ರೀತಿ ಮಾಡಿ ಹೈದರಾಬಾದ್: ಹೋಳಿ ಆಚರಿಸಲು ನೀವು…

ವಿಧಾನಸಭೆಯಲ್ಲಿ ಸದ್ದು ಮಾಡಿದ ಬೀದಿನಾಯಿಗಳ ಕಾಟದ ವಿಚಾರ; ಗಮನ ಸೆಳೆದ ನಾಗರಹಾವು ಪ್ರಸ್ತಾಪ ! – INTERESTING DISCUSSION
ಅಪಾರ್ಟ್ಮೆಂಟ್ನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಈ ಬಗ್ಗೆ ವಿಧಾನಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯಿತು. ( INTERESTING DISCUSSION ON STREET DOGS ) ಬೆಂಗಳೂರು : ರಾಜಧಾನಿ ಬೆಂಗಳೂರು ನಗರದಲ್ಲಿ ಬೀದಿ ನಾಯಿಗಳಿಂದಾಗುತ್ತಿರುವ ತೊಂದರೆಯ ವಿಚಾರ ವಿಧಾನಸಭೆಯಲ್ಲಿ ಇಂದು ಪ್ರತಿಧ್ವನಿಸಿ ಸದಸ್ಯರ ನಡುವೆ ಸ್ವಾರಸ್ಯಕರ ಚರ್ಚೆ ನಡೆಯಿತು. ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಶಾಸಕ: ಇಂದು ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ವಿಷಯ ಪ್ರಸ್ತಾಪಿಸಿ, ಬೀದಿನಾಯಿಗಳ ಹಾವಳಿಯಿಂದ ತೊಂದರೆಯಾಗುತ್ತಿದೆ. ಸನ್ಸಿಟಿ ಅಪಾರ್ಟ್ಮೆಂಟ್ 18ನೇ ಮಹಡಿಗೆ…

ಮಲೆನಾಡಿನಲ್ಲಿ ಸೂರ್ಯನ ಝಳಕ್ಕೆ ಬಸವಳಿದ ಜನ: ಮಾರ್ಚ್ ಆರಂಭಲ್ಲೇ ಬಿಸಿ ಗಾಳಿಯ ಅನುಭವ – PRE SUMMER HEAT WAVE
ಮಲೆನಾಡಿನಲ್ಲಿ ಸೂರ್ಯನ ಝಳಕ್ಕೆ ಬಸವಳಿದ ಜನ: ಮಾರ್ಚ್ ಆರಂಭಲ್ಲೇ ಬಿಸಿ ಗಾಳಿಯ ಅನುಭವ – PRE SUMMER HEAT WAVE ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಈ ಬಾರಿ ಬೇಸಿಗೆ ಬಿಸಿ ಅಧಿಕವಾಗಿದೆ. ಅಕಾಲಿಕ ಬೇಸಿಗೆ ಅನುಭವಕ್ಕೆ ತತ್ತರಿಸಿರುವ ಜನರಿಗೆ ಆರೋಗ್ಯದ ಕುರಿತು ಜಾಗ್ರತೆವಹಿಸುವಂತೆ ಜಿಲ್ಲಾಡಳಿತ ಕೂಡ ಸೂಚಿಸಿದೆ. ಶಿವಮೊಗ್ಗ: ಮಲೆನಾಡಿನಲ್ಲಿ ಬೇಸಿಗೆ ಬಿಸಿ ಈ ಬಾರಿ ಭಯಂಕರವಾಗಿದೆ. ಮಾರ್ಚ್ ಆರಂಭದಲ್ಲೇ ಜನರು ಬಿರು ಬಿಸಿಲಿಗೆ ಬಸವಳಿದಿದ್ದು, ಅತ್ಯಧಿಕ ತಾಪಮಾನ ದಾಖಲಾಗಿದೆ. ಹವಾಮಾನ ವೈಪರೀತ್ಯದ ಪರಿಣಾಮವಾಗಿ ಮಲೆನಾಡು…

ಕೇವಲ ಒಂದೂವರೆ ಎಕರೆಯಲ್ಲಿ ದಾಖಲೆಯ 52 ಟನ್ ಕಲ್ಲಂಗಡಿ ಬೆಳೆದ ದಂಪತಿ: ಬಂಪರ್ ಫಸಲಿಗಾಗಿ ಇವರು ಮಾಡಿದ್ದೇನು? – FARMER COUPLE GROWS WATERMELON
ಕೇವಲ ಒಂದೂವರೆ ಎಕರೆಯಲ್ಲಿ ದಾಖಲೆಯ 52 ಟನ್ ಕಲ್ಲಂಗಡಿ ಬೆಳೆದ ದಂಪತಿ: ಬಂಪರ್ ಫಸಲಿಗಾಗಿ ಇವರು ಮಾಡಿದ್ದೇನು? – FARMER COUPLE GROWS WATERMELON ಮಹಾರಾಷ್ಟ್ರದ ರೈತ ದಂಪತಿ ತಮ್ಮ ಒಂದೂವರೆ ಎಕರೆಯಲ್ಲಿ 52 ಟನ್ ಕಲ್ಲಂಗಡಿ ಬೆಳೆದು ಆರು ಲಕ್ಷ ರೂಪಾಯಿ ಆದಾಯ ಗಳಿಸಿದ್ದಾರೆ. ನಾಂದೇಡ್(ಮಹಾರಾಷ್ಟ್ರ): ಇಲ್ಲಿನ ರೈತ ದಂಪತಿ ಕೇವಲ ಒಂದೂವರೆ ಎಕರೆ ಜಮೀನಿನಲ್ಲಿ 52 ಟನ್ ಕಲ್ಲಂಗಡಿ ಬೆಳೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ನೈಗಾಂವ್ ತಾಲೂಕಿನ ಶೆಲ್ಗಾಂವ್ ಛತ್ರಿಯ ಅರ್ಚನಾ ಸಲೆಗಾವೆ ಮತ್ತು ಸಾಗರ್…

ಎರಡು ಮರಿ ಹಾಕಿದ ಬಳಿಕ ಪಿಲಿಕುಳದ ಹುಲಿ “ರಾಣಿ” ಈಗ 10 ಮಕ್ಕಳ ತಾಯಿ; ಇನ್ನೊಂದು ತಿಂಗಳಲ್ಲಿ ವೀಕ್ಷಣೆಗೆ ಲಭ್ಯ! – TIGER GAVE BIRTH TWO TIGERS
ಎರಡು ಮರಿ ಹಾಕಿದ ಬಳಿಕ ಪಿಲಿಕುಳದ ಹುಲಿ “ರಾಣಿ” ಈಗ 10 ಮಕ್ಕಳ ತಾಯಿ; ಇನ್ನೊಂದು ತಿಂಗಳಲ್ಲಿ ವೀಕ್ಷಣೆಗೆ ಲಭ್ಯ! – TIGER GAVE BIRTH TWO TIGERS credits : pilikula Nisargadhama ಮಂಗಳೂರಿನ ಪಿಲಿಕುಳ ಮೃಗಾಲಯದಲ್ಲಿ ರಾಣಿ ಎಂಬ ಹುಲಿ ಹತ್ತು ಮರಿಗಳ ತಾಯಿಯಾಗಿದೆ. ಒಮ್ಮೆಗೆ ಐದು ಮರಿಗಳಿಗೆ ಜನ್ಮ ನೀಡಿ ದಾಖಲೆ ಮಾಡಿದೆ. ಮಂಗಳೂರು (ದಕ್ಷಿಣ ಕನ್ನಡ) : ಮಂಗಳೂರಿನ ಪಿಲಿಕುಳ ಮೃಗಾಲಯ ರಾಜ್ಯದಲ್ಲಿಯೇ ವಿಸ್ತಾರವಾಗಿರುವ ಮೃಗಾಲಯಗಳಲ್ಲಿ ಒಂದು. ಇಲ್ಲಿ ಪ್ರವಾಸಿಗರ ಪ್ರಮುಖ…