ಉತ್ತರ ಪ್ರದೇಶ: ವಿಷಪೂರಿತ ಇಂಜೆಕ್ಷನ್ ನೀಡಿ ಬಿಜೆಪಿ ನಾಯಕನ ಹತ್ಯೆ – BJP LEADER KILLED

ಉತ್ತರ ಪ್ರದೇಶ: ವಿಷಪೂರಿತ ಇಂಜೆಕ್ಷನ್ ನೀಡಿ ಬಿಜೆಪಿ ನಾಯಕನ ಹತ್ಯೆ – BJP LEADER KILLED

  ಉತ್ತರ ಪ್ರದೇಶ: ವಿಷಪೂರಿತ ಇಂಜೆಕ್ಷನ್ ನೀಡಿ ಬಿಜೆಪಿ ನಾಯಕನ ಹತ್ಯೆ – BJP LEADER KILLED ಉತ್ತರ ಪ್ರದೇಶದಲ್ಲಿ ರಾಜಕೀಯ ವಿರೋಧದ ಹಿನ್ನೆಲೆಯಲ್ಲಿ ವಿಷಪೂರಿತ ಇಂಜೆಕ್ಷನ್ ನೀಡಿ ಬಿಜೆಪಿ ನಾಯಕನನ್ನು ಹತ್ಯೆಗೈದ ಪ್ರಕರಣ ದಾಖಲಾಗಿದೆ. ಸಂಭಾಲ್(ಉತ್ತರ ಪ್ರದೇಶ): ಬಿಜೆಪಿ ನಾಯಕರೊಬ್ಬರಿಗೆ ಮೂವರು ಅಪರಿಚಿತ ವ್ಯಕ್ತಿಗಳು ವಿಷಕಾರಿ ಚುಚ್ಚುಮದ್ದು ನೀಡಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್​ನಲ್ಲಿ ಸೋಮವಾರ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. photo credits : Google  …

Read More
ಸಾಲಗಾರರಿಗೆ ಕಿರುಕುಳ ನೀಡಿದರೆ 10 ವರ್ಷ ಜೈಲು, ₹5 ಲಕ್ಷ ವರೆಗೂ ದಂಡ: ಮೈಕ್ರೋ ಫೈನಾನ್ಸ್ ವಿಧೇಯಕ ಅಂಗೀಕಾರ – MICROFINANCE BILL 2025 PASSED

ಸಾಲಗಾರರಿಗೆ ಕಿರುಕುಳ ನೀಡಿದರೆ 10 ವರ್ಷ ಜೈಲು, ₹5 ಲಕ್ಷ ವರೆಗೂ ದಂಡ: ಮೈಕ್ರೋ ಫೈನಾನ್ಸ್ ವಿಧೇಯಕ ಅಂಗೀಕಾರ – MICROFINANCE BILL 2025 PASSED

  ಸಾಲಗಾರರಿಗೆ ಕಿರುಕುಳ ನೀಡಿದರೆ 10 ವರ್ಷ ಜೈಲು, ₹5 ಲಕ್ಷ ವರೆಗೂ ದಂಡ: ಮೈಕ್ರೋ ಫೈನಾನ್ಸ್ ವಿಧೇಯಕ ಅಂಗೀಕಾರ – MICROFINANCE BILL 2025 PASSED ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸುವ ಸಲುವಾಗಿ ರೂಪಿಸಿರುವ ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ 2025 ಅಂಗೀಕಾರಗೊಂಡಿದೆ. ವಿಧೇಯಕ ಮಂಡಿಸಿದ ಸಚಿವ ಹೆಚ್.ಕೆ.ಪಾಟೀಲ್ – Google   ಬೆಂಗಳೂರು: ಅನಧಿಕೃತ ಫೈನಾನ್ಸ್ ಸಂಸ್ಥೆಗಳಿಗೆ 10 ವರ್ಷ ಕಠಿಣ ಜೈಲು, 5 ಲಕ್ಷ ರೂ….

Read More
ಮದುವೆಯಾದ 34 ದಿನಗಳಲ್ಲೇ ಪತಿ ನಿಧನ: ಸೇನೆಯಲ್ಲಿ ಉನ್ನತ ಅಧಿಕಾರಿಯಾಗಿ ಗಂಡನ ಕನಸು ನನಸು ಮಾಡಿದ ಧೀರೆ! – SONI BISHT OTA PASSING OUT

ಮದುವೆಯಾದ 34 ದಿನಗಳಲ್ಲೇ ಪತಿ ನಿಧನ: ಸೇನೆಯಲ್ಲಿ ಉನ್ನತ ಅಧಿಕಾರಿಯಾಗಿ ಗಂಡನ ಕನಸು ನನಸು ಮಾಡಿದ ಧೀರೆ! – SONI BISHT OTA PASSING OUT

ಮದುವೆಯಾದ 34 ದಿನಗಳಲ್ಲೇ ಪತಿ ನಿಧನ: ಸೇನೆಯಲ್ಲಿ ಉನ್ನತ ಅಧಿಕಾರಿಯಾಗಿ ಗಂಡನ ಕನಸು ನನಸು ಮಾಡಿದ ಧೀರೆ! – SONI BISHT OTA PASSING OUT ಪತಿಯ ಅಕಾಲಿಕ ನಿಧನದಿಂದ ಧೃತಿಗೆಡದ ಮಹಿಳೆಯೊಬ್ಬಳು, ಭಾರತೀಯ ಸೇನೆಯಲ್ಲಿ ಉನ್ನತ ಅಧಿಕಾರಿಯಾಗಿ ಆಯ್ಕೆ ಆಗುವ ಮೂಲಕ ಗಂಡನ ಕನಸು ನನಸು ಮಾಡಿದ್ದಾಳೆ. soni bisht with her family   ಡೆಹರಾಡೂನ್​: ಉತ್ತರಾಖಂಡ: ಮದುವೆಯಾಗಿ ತಿಂಗಳಲ್ಲೇ ಗಂಡನನ್ನು ಕಳೆದುಕೊಂಡ ವಿಧವೆಯೊಬ್ಬಳು, ಕಷ್ಟ ಕಾರ್ಪಣ್ಯ ದಾಟಿ ಭಾರತೀಯ ಸೇನೆಯಲ್ಲಿ ಉನ್ನತ ಅಧಿಕಾರಿಯಾಗಿ ಆಯ್ಕೆ…

Read More
ವಿದ್ಯಾರ್ಥಿ ನಾಪತ್ತೆ ಪ್ರಕರಣವನ್ನು ಧರ್ಮದ್ವೇಷಕ್ಕೆ ಬಳಸಿಕೊಂಡ ಸಂಘಪರಿವಾರಕ್ಕೆ ಮುಖಭಂಗ

ವಿದ್ಯಾರ್ಥಿ ನಾಪತ್ತೆ ಪ್ರಕರಣವನ್ನು ಧರ್ಮದ್ವೇಷಕ್ಕೆ ಬಳಸಿಕೊಂಡ ಸಂಘಪರಿವಾರಕ್ಕೆ ಮುಖಭಂಗ

 ವಿದ್ಯಾರ್ಥಿ ನಾಪತ್ತೆ ಪ್ರಕರಣವನ್ನು ಧರ್ಮದ್ವೇಷಕ್ಕೆ ಬಳಸಿಕೊಂಡ ಸಂಘಪರಿವಾರಕ್ಕೆ ಮುಖಭಂಗ   varthabharati – photos   ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ಕಿದೆಬೆಟ್ಟು ನಿವಾಸಿ, ವಿದ್ಯಾರ್ಥಿ ದಿಗಂತ್ ಸುಮಾರು 10 ದಿನಗಳ ಬಳಿಕ ಮಾ.8ರಂದು ಉಡುಪಿಯಲ್ಲಿ ಪತ್ತೆಯಾಗಿದ್ದಾನೆ  ಇದನ್ನು ದ.ಕ. ಜಿಲ್ಲಾ ಎಸ್ಪಿ ಯತೀಶ್ ಎನ್ ಖಚಿತಪಡಿಸಿದ್ದಾರೆ.   ದಿಗಂತ್ ನನ್ನು ಪೊಲೀಸರು ಬಂಟ್ವಾಳಕ್ಕೆ ಕರೆ ತರುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳ, ಡ್ರೋನ್, ಶ್ವಾನ ದಳ ಸೇರಿದಂತೆ ದ.ಕ.ಜಿಲ್ಲೆಯ ಪೊಲೀಸ್ ಠಾಣೆಯ ಸುಮಾರು 150…

Read More

ರಾಜ್ಯಾದ್ಯಂತ ‘ಪೊಲೀಸ್ ರನ್-2025’ ಮ್ಯಾರಥಾನ್ ಓಟ – POLICE RUN 2025 MARATHON

  ರಾಜ್ಯಾದ್ಯಂತ ‘ಪೊಲೀಸ್ ರನ್-2025’ ಮ್ಯಾರಥಾನ್ ಓಟ – POLICE RUN 2025 MARATHON ರಾಜ್ಯಾದ್ಯಂತ ಇಂದು ಪೊಲೀಸ್ ರನ್​-2025 ಮ್ಯಾರಥಾನ್​ ಓಟ ಆಯೋಜಿಸಲಾಗಿತ್ತು. ಕರ್ನಾಟಕ ಪೊಲೀಸ್ ರನ್-2025 ಮ್ಯಾರಥಾನ್ ರಾಯಚೂರು: ಜಿಲ್ಲೆಯಲ್ಲಿ ಇಂದು ‘ಫ್ರೀ ಕರ್ನಾಟಕ ಫಿಟ್‌ನೆಸ್ ಫಾರ್ ಆಲ್’ ಹಾಗೂ ‘ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಥೀಮ್‌ನಡಿಯಲ್ಲಿ ‘ಕರ್ನಾಟಕ ಪೊಲೀಸ್ ರನ್-2025’ ಮ್ಯಾರಥಾನ್ ಓಟ ನಡೆಯಿತು. ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಲಾಗಿದ್ದ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 5 ಕಿ.ಮೀ ಮ್ಯಾರಥಾನ್ ಓಟಕ್ಕೆ ಜಿಲ್ಲಾಧಿಕಾರಿ…

Read More

ಒಂದೇ ವಾರದಲ್ಲಿ ಬೆಂಗಳೂರು ಸೇರಿ 3 ಕಡೆ ಚಿನ್ನ ಕಳ್ಳಸಾಗಣೆ: ಪರಸ್ಪರ ಇಂಟರ್ ಲಿಂಕ್? – GOLD SMUGGLING CASES

  ಒಂದೇ ವಾರದಲ್ಲಿ ಬೆಂಗಳೂರು ಸೇರಿ 3 ಕಡೆ ಚಿನ್ನ ಕಳ್ಳಸಾಗಣೆ: ಪರಸ್ಪರ ಇಂಟರ್ ಲಿಂಕ್? – GOLD SMUGGLING CASES ದೆಹಲಿ, ಬೆಂಗಳೂರು ಮತ್ತು ಮುಂಬೈ ವಿಮಾಣ ನಿಲ್ದಾಣಗಳಲ್ಲಿ ಒಂದೇ ವಾರದಲ್ಲಿ ಪತ್ತೆಯಾದ ಚಿನ್ನ ಕಳ್ಳಸಾಗಣೆ ಪ್ರಕರಣಗಳಲ್ಲಿ ಲಿಂಕ್ ಇರುವ ಬಗ್ಗೆ ಡಿಆರ್​ಐ ಅಧಿಕಾರಿಗಳು ಶಂಕಿಸಿದ್ದಾರೆ. ಒಂದೇ ವಾರದಲ್ಲಿ ಬೆಂಗಳೂರು ಸೇರಿ 3 ಕಡೆ ಚಿನ್ನ ಕಳ್ಳ ಸಾಗಣೆ ಪ್ರಕರಣ  ಬೆಂಗಳೂರು: ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಡಿ ಬಂಧಿಸಲ್ಪಟ್ಟಿರುವ ನಟಿ ರನ್ಯಾ ರಾವ್ ಹಿಂದೆ ಕಳ್ಳಸಾಗಣೆ…

Read More

Chaava Movie Effect ’ಛಾವಾ’ ಸಿನಿಮಾದಲ್ಲಿ ನಿಧಿ ಉಲ್ಲೇಖ: ಈ ಕೋಟೆಯ ಸುತ್ತಲೂ ಅಗೆದು ಚಿನ್ನ ಹುಡುಕುತ್ತಿರುವ ಸಾವಿರಾರು ಜನ! –

  ’ಛಾವಾ’ ಸಿನಿಮಾದಲ್ಲಿ ನಿಧಿ ಉಲ್ಲೇಖ: ಈ ಕೋಟೆಯ ಸುತ್ತಲೂ ಅಗೆದು ಚಿನ್ನ ಹುಡುಕುತ್ತಿರುವ ಸಾವಿರಾರು ಜನ! – MUGHAL GOLD COINS ಮಧ್ಯಪ್ರದೇಶದ ಬುರ್ಹಾನ್​ಪುರ ಕೋಟೆಯ ಸುತ್ತ ನಿಧಿ ಇದೆ ಎಂಬ ವದಂತಿಗೆ ಜನರು, ಕಂಡಕಂಡಲ್ಲಿ ಗುಂಡಿ ಅಗೆದು ಚಿನ್ನದ ಶೋಧದಲ್ಲಿ ತೊಡಗಿದ್ದಾರೆ. ಬುರ್ಹಾನ್‌ಪುರ (ಮಧ್ಯಪ್ರದೇಶ) : ಬಾಲಿವುಡ್​ ನಟ ವಿಕ್ಕಿ ಕೌಶಲ್​ ಅವರ ನಟನೆಯ ಛಾವಾ ಸಿನಿಮಾದಲ್ಲಿ ಮೊಘಲ್​ ಸಾಮ್ರಾಜ್ಯದ ಆಡಳಿತದ ವೇಳೆ ಮಧ್ಯಪ್ರದೇಶದ ಕೋಟೆಗಳಲ್ಲಿ ನಿಧಿ ಅಡಗಿಸಿ ಇಡಲಾಗಿದೆ ಎಂದು ಉಲ್ಲೇಖಿಸಲಾಗಿತ್ತು. ಈ ವದಂತಿಯನ್ನು…

Read More

ಮಹಿಳೆಯರಿಗಾಗಿ ರಾಮೋಜಿ ಫಿಲ್ಮ್ ಸಿಟಿಯಿಂದ ವಿಶೇಷ ಆಫರ್​: ಇಲ್ಲಿದೆ ಸಂಪೂರ್ಣ ಮಾಹಿತಿ – RAMOJI FILM CITY WOMENS DAY

  ಮಹಿಳೆಯರಿಗಾಗಿ ರಾಮೋಜಿ ಫಿಲ್ಮ್ ಸಿಟಿಯಿಂದ ವಿಶೇಷ ಆಫರ್​: ಇಲ್ಲಿದೆ ಸಂಪೂರ್ಣ ಮಾಹಿತಿ – RAMOJI FILM CITY WOMENS DAY ರಾಮೋಜಿ ಫಿಲ್ಮ್ ಸಿಟಿ ವಿಶ್ವ ಮಹಿಳಾ ದಿನಾಚರಣೆ ಹಿನ್ನೆಲೆ ಈ ತಿಂಗಳ ಅಂತ್ಯದವರೆಗೆ ಮಹಿಳಾ ಮಾಸಿಕ ಉತ್ಸವ ಹೆಸರಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಮಹಿಳೆಯರಿಗೆ ವಿಶೇಷ ಟಿಕೆಟ್​ ಆಫರ್ ನೀಡಲಾಗಿದೆ. ಹೈದರಾಬಾದ್​: ವಿಶ್ವದ ಅತಿದೊಡ್ಡ ಚಲನಚಿತ್ರ ನಗರವಾದ ರಾಮೋಜಿ ಫಿಲ್ಮ್ ಸಿಟಿ ವಿಶ್ವ ಮಹಿಳಾ ದಿನಾಚರಣೆ ಹಿನ್ನೆಲೆ ಈ ತಿಂಗಳ ಅಂತ್ಯದವರೆಗೆ ಮಹಿಳಾ ಮಾಸಿಕ ಉತ್ಸವ…

Read More

ಆಸಿಡ್​ ದಾಳಿಯಿಂದ ತನ್ನೆರಡೂ ಕಣ್ಣು ಕಳೆದುಕೊಂಡರೂ ಎದೆಗುಂದಲಿಲ್ಲ: ಮಹಿಳಾ ಸಬಲೀಕರಣದ ಐಕಾನ್ ಆದ ಕವಿತಾ – ACID ATTACK SURVIVOR KAVITA BISHT

ಆಸಿಡ್​ ದಾಳಿಯಿಂದ ತನ್ನೆರಡೂ ಕಣ್ಣು ಕಳೆದುಕೊಂಡರೂ ಎದೆಗುಂದಲಿಲ್ಲ: ಮಹಿಳಾ ಸಬಲೀಕರಣದ ಐಕಾನ್ ಆದ ಕವಿತಾ – ACID ATTACK SURVIVOR KAVITA BISHT courtesy : ETV Bharat ಆಸಿಡ್ ದಾಳಿಯಿಂದ ತನ್ನ ಎರಡೂ ಕಣ್ಣುಗಳ ದೃಷ್ಟಿ ಕಳೆದುಕೊಂಡಿದ್ದರೂ ಮಹಿಳೆಯರನ್ನು ಸಬಲೀಕರಣಗೊಳಿಸಲು ಪಣತೊಟ್ಟಿರುವ ಕವಿತಾ ಬಿಶ್ತ್ ಸಮಾಜಕ್ಕೆ ಮಾದರಿಯಾಗಿದ್ದಾರೆ. ಸ್ಥಿತಿಸ್ಥಾಪಕತ್ವ ಮತ್ತು ಧೈರ್ಯದ ಕಟುವಾದ ನಿರೂಪಣೆಯಲ್ಲಿ, ಕವಿತಾ ಬಿಷ್ಟ್ ಅವರ ಅದಮ್ಯ ಚೈತನ್ಯವು ಹೊರಹೊಮ್ಮುತ್ತದೆ, ಆಸಿಡ್ ದಾಳಿಯಿಂದ ಬದುಕುಳಿದವರ ಕಥೆಯು ಕೇವಲ ದುರಂತದ ಗಡಿಗಳನ್ನು ಮೀರಿದೆ. ತನ್ನ…

Read More

`ಹಲಾಲ್ ಬಜೆಟ್, ಮುಸ್ಲಿಮರ ಬಜೆಟ್, ಪಾಕಿಸ್ತಾನ ಬಜೆಟ್’ ಎನ್ನುವ ಬಿಜೆಪಿಗರಿಗೆ ಬುದ್ಧಿ ಭ್ರಮಣೆಯಾಗಿದೆ

 ಹಲಾಲ್ ಬಜೆಟ್, ಮುಸ್ಲಿಮರ ಬಜೆಟ್, ಪಾಕಿಸ್ತಾನ ಬಜೆಟ್’ ಎನ್ನುವ ಬಿಜೆಪಿಗರಿಗೆ ಬುದ್ಧಿ ಭ್ರಮಣೆಯಾಗಿದೆ ♦️ 4 ಲಕ್ಷ ಕೋಟಿ ರೂ. ಗಾತ್ರದ ಬಜೆಟ್, ಮುಸ್ಲಿಮರಿಗೆ ಸಿಕ್ಕಿದ್ದು ಕೇವಲ 4 ಸಾವಿರ ಕೋಟಿ ರೂ.! ♦️ ಒಟ್ಟು 100 ರೂಪಾಯಿ ಅನುದಾನದಲ್ಲಿ 15 ಜನ ಮುಸ್ಲಿಮರಿಗೆ ಕೊಟ್ಟಿರೋದು ಕೇವಲ 1 ರೂಪಾಯಿ! ♦️ ಇದು ಮುಸ್ಲಿಮರ ಬಜೆಟ್’ ಎಂದು ಟೀಕಿಸುವ ಬಿಜೆಪಿಯವರಿಗೆ ಕೋಮು ಹುಚ್ಚು ಹಿಡಿದಿದೆ! credis : Google ಬಷೀರ್ ಅಡ್ಯನಡ್ಕ ( ಪ್ರಸ್ತುತ ನ್ಯೂಸ್ ಚಾನೆಲ್…

Read More