
Chinnaswamy Stadium: ಕಾಲ್ತುಳಿತದ ಎಫೆಕ್ಟ್, BCCI ಖಡಕ್ ನಿರ್ಧಾರ; ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್! | Stampede effect BCCI takes a bold decision Matches scheduled to be held at Chinnaswamy Stadium in Bengaluru shifted
Last Updated:June 10, 2025 12:55 PM IST ಚಿನ್ನಸ್ವಾಮಿಯಲ್ಲಿ ನಡೆದ ಕಾಲ್ತುಳಿತದ ಎಫೆಕ್ಟ್ ಮುಂಬವರು ಪಂದ್ಯಾವಳಿ ಮೇಲೂ ಆಗಿದೆ. ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕ್ರಿಕೆಟ್ ಪಂದ್ಯಗಳನ್ನು ಬಿಸಿಸಿಐ ಸ್ಥಳಾಂತರ ಮಾಡಿದೆ ಎನ್ನಲಾಗ್ತಿದೆ. News18 ಬೆಂಗಳೂರು (ಜೂ 10): ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy Stadium) ಹೊರಗೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಮೃತರಾದ್ರು. ಬೆಂಗಳೂರು ಕಾಲ್ತುಳಿತ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆ ಆಗುತ್ತಿದೆ. ಅನೇಕ ಕ್ರೀಡಾಪಟುಗಳು ಈ ಬಗ್ಗೆ ಪ್ರತಿಕ್ರಿಯಿಸಿದ್ರು. ಜೀವಕ್ಕಿಂತ ಯಾವುದು ದೊಡ್ಡದಲ್ಲ….